Search Header Logo

1.ಸಿರಿ ಕನ್ನಡ ನುಡಿ ಬಳಗ:ಪ್ರಥಮ ಭಾಷೆ:ಎರಡು ಅಂಕದ ಪ್ರಶ್ನೆಗಳು-೧

Authored by ಸಿರಿ ಕನ್ನಡ ನುಡಿ ಬಳಗ

Other, Other

10th Grade

Used 1K+ times

1.ಸಿರಿ ಕನ್ನಡ ನುಡಿ ಬಳಗ:ಪ್ರಥಮ ಭಾಷೆ:ಎರಡು ಅಂಕದ ಪ್ರಶ್ನೆಗಳು-೧
AI

AI Actions

Add similar questions

Adjust reading levels

Convert to real-world scenario

Translate activity

More...

    Content View

    Student View

20 questions

Show all answers

1.

MULTIPLE CHOICE QUESTION

45 sec • 1 pt

ಡಾಕ್ಟರ್‍ಗೆ ವಿಮಾನದ ಪೈಲಟ್ ಏನು ಹೇಳಿದನು?

ಡಾಕ್ಟರ್! ರೇಡಿಯೋ ಸಮನಾಗಿ ಕಾರ್ಯನಿರ್ವಹಿಸುತ್ತಿಲ್ಲ.
ಭೂಪ್ರದೇಶದೊಂದಿಗೆ ಸಂಪರ್ಕ ಬೆಳೆಸಲು ಸಾಧ್ಯವಾಗುತಿಲ್ಲ.
ಎಲ್ಲಾದರೂ ಹೇಗಾದರೂ ಇಳಿಯೋಣ ಎಂದರೆ ಈ ಕತ್ತಲೆಯಲ್ಲಿ ಏನೂ ಕಾಣಿಸ್ತಾ ಇಲ್ಲವಲ್ಲ”
ಈ ಎಲ್ಲಾ ರೀತಿಯಲ್ಲಿ

2.

MULTIPLE CHOICE QUESTION

45 sec • 1 pt

ಮಹಿಳೆಯ ಆರ್ತನಾದ ಕೇಳಿ ರಾಹಿಲನ ಮನದಲ್ಲಿ ಮೂಡಿದ ಪ್ರಶ್ನೆಗಳಾವುವು?

“ಅಯ್ಯೋ ಆ ಮಹಿಳೆ ಯಾವ ರೀತಿ ಅಪಾಯದಲ್ಲಿ ಸಿಲುಕಿದ್ದಾಳೆ? ಆ ಮನೆಯೊಳಗೆ ಏನು ಸಂಭವಿಸುತ್ತಿದೆ?
ನಾನು ಈಗ ಆ ಮನೆಯ ಕದವನ್ನು ತಟ್ಟಿದರೆ ಪರಿಣಾಮ ಏನಾಗಬಹುದು?
ಆ ಮನೆಯೊಳಗೆ ಯಾವ ರೀತಿಯ ಕ್ರೌರ್ಯ ನಡೆಯುತ್ತಿದೆ?
ಈ ಎಲ್ಲಾ ರೀತಿಯಲ್ಲಿ

3.

MULTIPLE CHOICE QUESTION

45 sec • 1 pt

“ಇಷ್ಟು ವರ್ಷಗಳಿಂದ ಹಂಬಲಿಸಿ ಹುಟ್ಟಿದ ಮಗು ಕೊನೆಗೂ ದಕ್ಕಲಿಲ್ಲವಲ್ಲ? ಈ ಯುದ್ಧವಲ್ಲದೆ ಹೋಗಿದ್ದರೆ ನನ್ನ ಮಗುವನ್ನು ಹೇಗಾದರೂ ಬದುಕಿಸಿಕೊಳ್ಳುತ್ತಿದ್ದೆವಲ್ಲ ದೇವರೇ? ಈ ಮನುಷ್ಯರಿಗೆ ಎಂತಹ ಬುದ್ಧಿ ಕೊಡುತ್ತೀಯಾ?” - ಈ ಉತ್ತರ ಬರುವ ಪ್ರಶ್ನೆ ಯಾವುದು ?

ನಿರ್ಜೀವಾಗಿರುವ ಮಗುವನ್ನು ನೋಡಿ ಮುದುಕಿ ನಿರಾಶೆಯಿಂದ ಹೇಳಿದ್ದೇನು?
ಮುದುಕಿಯು ರಾಹಿಲನ ಬಳಿ ಯುದ್ಧದ ಬಗ್ಗೆ ತಿರಸ್ಕಾರದಿಂದ ನುಡಿದ ಮಾತುಗಳೇನು?
ಮುದುಕಿಯು ರಾಹಿಲನನ್ನು ಸೈನಿಕರಿಂದ ಹೇಗೆ ರಕ್ಷಿಸಿದಳು ?
ಈ ಯಾವುದು ಅಲ್ಲ

4.

MULTIPLE CHOICE QUESTION

45 sec • 1 pt

“ತಾಳಿಕೋ ಅಣ್ಣ ತಾಳಿಕೋ ಸೂರ್ಯನೇ ಕಾಂತಿ ಕಳೆದುಕೊಂಡರೆ ಕಾಂತಿಯನ್ನು ನೀಡುವವರು ಯಾರು? ರಾಮನೇ ಧೈರ್ಯ ಕಳೆದುಕೊಂಡರೆ ಈ ಲೋಕಕ್ಕೆ ಸ್ಥೈರ್ಯ ನೀಡುವವರು ಯಾರು? ಎಂದು ಯಾರು ಯಾರನ್ನು ಸಂತೈಸಿದರು ?

ಲಕ್ಷ್ಮಣ - ರಾಮನಿಗೆ
ರಾಮ - ಲಕ್ಷ್ಮಣನಿಗೆ
ಭರತ - ರಾಮನಿಗೆ
ಪೈಲೆಟ್ - ರಾಹಿಲನಿಗೆ

5.

MULTIPLE CHOICE QUESTION

45 sec • 1 pt

“ಎಲೈ ಗಿರಿ ವನವೇ ನಾನು ನಿಮ್ಮನ್ನು ಬೇಡಿಕೊಳ್ಳತ್ತಿದ್ದೇನೆ ಹೇಳಿರಿ ನನ್ನ ಪ್ರೀತಿಯ ರಾಣಿ ಸೀತೆಯು ದೊರೆಯುವಳೇ? ದೊರೆಯುವುದಿಲ್ಲವೋ? ಅವಳು ಇರುವ ನೆಲೆ ಯಾರಾದರೂ ತಿಳಿದಿರು ವಿರಾ. ನನ್ನ ಹೃದಯದ ಈ ದುಃಖವು ನಾಶವಾಗುತ್ತಿಲ್ಲವಲ್ಲ.” - ಹೀಗೆಂದು ರಾಮ ಯಾರನ್ನು ಬೇಡಿಕೊಂಡನು ?

ಸಮುದ್ರವನ್ನು
ಗಿರಿವನವನ್ನು
ನದಿಯನ್ನು
ಶಬರಿಯನ್ನು

6.

MULTIPLE CHOICE QUESTION

45 sec • 1 pt

ರಾಮನ ಸ್ವಾಗತಕ್ಕಾಗಿ ಶಬರಿ ಮಾಡಿಕೊಂಡಿದ್ದ ಸಿದ್ಧತೆಗಳೇನು?

ಕಡುಸವಿಯಾದ ಬಗೆಬಗೆಯ ಹಣ್ಣು - ಹಂಪಲುಗಳನ್ನು ಸಂಗ್ರಹಿಸಿಕೊಂಡಿದ್ದಳು
ಜೇನುತುಪ್ಪ ಅಧಿಕವಾಗಿರುವ ಮಧುಪರ್ಕವೆಂಬ ಪಾನೀಯವನ್ನು ಸಂಗ್ರಹಿಸಿಕೊಟ್ಟಿದ್ದುಕೊಂಡಿದ್ದಳು
ತಳಿರು, ಸುವಾಸನೆಯಿಂದ ಕೂಡಿದ ಹೂವುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದಳು
ಈ ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಳು

7.

MULTIPLE CHOICE QUESTION

45 sec • 1 pt

“ದಶರಥನ ಮಗನಂತೆ, ಸಾಧು-ಸಜ್ಜನರ ಮಿತ್ರನಂತೆ, ಧೀರ ಶೂರ ವೀರ ಗಂಭೀರ ಸದ್ಗುಣಗಳ ಸಾರನಂತೆ, ಹೆದರಿಸುವವರ ಹೆದರುವಂತೆ ಬಿಲ್ಲು ಹಿಡಿದು ಬರುವನಂತೆ ಆದರೂ ತುಂಬ ಸೌಮ್ಯಸ್ವಭಾವದವನಂತೆ, ಮಗುವಿನಂತೆ ಕಾಣುವನಂತೆ - ಹೀಗೆಂದು ಶಬರಿ ಯಾರಿಗೆ ಹೊಗಳಿದಳು ?

ದಶರಥನಿಗೆ
ಮತಂಗ ಗುರುಗಳಿಗೆ
ಶ್ರೀ ರಾಮನಿಗೆ
ಲಕ್ಷ್ಮಣನಿಗೆ

Access all questions and much more by creating a free account

Create resources

Host any resource

Get auto-graded reports

Google

Continue with Google

Email

Continue with Email

Classlink

Continue with Classlink

Clever

Continue with Clever

or continue with

Microsoft

Microsoft

Apple

Apple

Others

Others

Already have an account?